ನೇಮಕ

ರಾಜ್ಯ ಒಕ್ಕಲಿಗರ ಒಕ್ಕೂಟ-ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ವಿಜಯ ಸಂಜೆ ಕಾಲೇಜಿನ ನಂದಿ ಜೆ ಹೂವಿನಹೊಳೆ ರವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಒಕ್ಕಲಿಗರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಎಂ.ಆರ್,ವೆಂಕಟೇಶ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಸಿ.ವಿ.ದೇವರಾಜ್ ರವರು ತಿಳಿಸಿದರೆ.